Sunday, February 6, 2011

ಸಾಹಿತ್ಯ ಜಾತ್ರೆ

ಹರಿದರು ಜನ ಹೊಳೆಯಂತೆ
ಅಣೆಕಟ್ಟಿನಲ್ಲಿ ಬಂದಿಯಾದ ನೀರಾದರು
ಸೋರುವ ನೀರು ಸೋರುತ್ತಲೇ ಇತ್ತು
ಸೇರುವ ನೀರು ಸೇರುತ್ತಲೇ ಇತ್ತು
ಒಳಗಿದ್ದವರು ಹೊಟ್ಟೆಯ ಹಸಿವಿಗೆ
 ಸ್ಪಂಧಿಸಲಿಲ್ಲ.
ಬೌದ್ಧಿಕ  ಹಸಿವಿನ ದಾಹ  ಇಂಗಲೇ ಇಲ್ಲ
ಸಮಾರೋಪದವರೆಗೂ !

No comments:

Post a Comment